31.4 C
ಪುತ್ತೂರು, ಬೆಳ್ತಂಗಡಿ
September 20, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಪ್ಯಾಕ್ಸ್ ಮಹಾಸಭೆ-456.09 ಕೋಟಿ ರೂ. ವ್ಯವಹಾರ, ರೂ. 2,04, ಕೋಟಿ ಲಾಭ ಗಳಿಸಿ, ಸದಸ್ಯರಿಗೆ ಶೇ. 20 ಡಿವಿಡೆಂಡ್ : ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ. ಇ

ಬೆಳ್ತಂಗಡಿ : ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ. ಇ. ಅಧ್ಯಕ್ಷತೆಯಲ್ಲಿ ಸೆ. 20 ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಸುಂದರ ಹೆಗ್ಡೆ  ಬಿ. ಇ ಅಧ್ಯಕ್ಷತೆ ವಹಿಸಿ ಮಾತನಾಡಿ  ಸಂಘವು ವರದಿ ಸಾಲಿನಲ್ಲಿ 456.09 ಕೋಟಿ ರೂ. ವ್ಯಾಪಾರ ವಾಹಿವಾಟು ನಡೆಸಿ   ರೂ. 2,04 ಕೋಟಿ ಲಾಭ ಗಳಿಸಿ ಸದಸ್ಯರಿಗೆ ಶೇ. 20 ರಷ್ಟು ಡಿವಿಡೆಂಡು ನೀಡಲಾಗುವುದು ಎಂದು ತಿಳಿಸಿದರು.

ಬ್ಯಾಂಕಿನ ಹಿರಿಯ ಸದಸ್ಯರಿಗೆ ಪಿಯುಸಿ ಮತ್ತು ಎಸ್ಎ ಎಸ್. ಎಲ್. ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ನಿರ್ದೇಶಕರಾದ ರಾಮ್ ದಾಸ್ ನಾಯಕ್, ಸಂದೀಪ್ ಹೆಗ್ಡೆ, ಎಂ. ಆರ್. ಸಂತೋಷ್, ನಾಗಪ್ಪ, ಆಶಾ, ರೋಹಿಣಿ, ಕೃಷ್ಣಪ್ಪ ಮೂಲ್ಯ, ಪ್ರಶಾಂತ್, ರಾಜು ನಾಯ್ಕ ಹಾಗೂ ಪ್ರವೀಣ ಮತ್ತು ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ವರದಿ ವಾಚಿಸಿದರು. ಉಪಾಧ್ಯಕ್ಷ ರತ್ನಾಕರ ಬಿ. ವಂದಿಸಿದರು.

Related posts

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!