September 20, 2026
ಅಭಿನಂದನೆ

ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ,ಮುಗೇರಡ್ಕ -ಮೊಗ್ರು ಗ್ರಾಮ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ

ಮೊಗ್ರು :19 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ,ಮುಗೇರಡ್ಕ -ಮೊಗ್ರು ಗ್ರಾಮ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ ನೀಡಿ ಮಕ್ಕಳ ಕುಶಲೋಪಚಾರ ವಿಚಾರಿಸಿ, ಮಕ್ಕಳ ಧಾರ್ಮಿಕ ಶಿಕ್ಷಣಕ್ಕೆ ಪೂರಕವಾದ ನೂತನ ಕಟ್ಟಡ ನಿರ್ಮಾಣ ಗೊಂಡ ಮಕ್ಕಳ ಅನ್ನ ಯಜ್ಞದ ಕೊಠಡಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು,


ಈ ಸಂದರ್ಭದಲ್ಲಿ ಶಿಶು ಮಂದಿರದ ಸಂಚಾಲಕರಾದ ಪ್ರವೀಣ್ ಮತ್ತಿಲಾರು, ಮಾಜಿ ಅಧ್ಯಕ್ಷರಾದ ರಮೇಶ್ ನೆಕ್ಕರಾಜೆ, ಬಂದಾರು ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಮಾಜಿ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ ಹಾಗೂ ವಿನಯ ಬರುಂಗುಡೇಲು , ಶಿಶು ಮಂದಿರದ ಮಾತಾಜಿಗಳು ಉಪಸ್ಥಿತರಿದ್ದರು. ಶಾಸಕರನ್ನು ಪುಟಾಣಿಗಳು ಹೂ ನೀಡುವ ಮೂಲಕ ಸ್ವಾಗತಿಸಿ , ಸಂಚಾಲಕರು ಗೌರವಾರ್ಪಣೆ ಮಾಡಿದರು.

Related posts

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya

ತುಳು ಭಾಷೆಗೆ ಐತಿಹಾಸಿಕ ಗೌರವ: ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ-ಕೆ. ಹರೀಶ್ ಕುಮಾರ್

Suddi Udaya

ಉಜಿರೆಯ ಪ್ರಸಿದ್ದ ದಂತ ವೈದ್ಯರಾದ ಡಾ.ಎಂ.ಎಂ. ದಯಾಕರ್ ಗೆ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್‌

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya
error: Content is protected !!