ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆಯು ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಯಾಗಿ ವಲಯ ಅಧ್ಯಕ್ಷ ದಿವಾಕರ ಕಂಗಿತ್ತಿಲು, ಬೆಳ್ತಂಗಡಿ ತಾಲೂಕು ಬಂಟ್ಸ್ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ವಲಯ ಸ್ಥಾಪಕ...
ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಿ. ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್.ಕೆ,...
ಬೆಳ್ತಂಗಡಿ: ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಡಿ. 26ರಂದು ಬೆಳಿಗ್ಗೆ 10...
ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್...
ಬೆಳ್ತಂಗಡಿ,: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಜಪಾನ್ ಮೂಲದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವೇದಿಕೆ ಸಿ.ಡಬ್ಲ್ಯೂ.ಬಿ. (Community Work beyond Borders) ವತಿಯಿಂದ ಕಾಂಬೋಡಿಯಾ ಹಾಗೂ ಜಪಾನ್ ದೇಶದ ವಿದ್ಯಾರ್ಥಿಗಳನ್ನು ಒಳಗೊಂಡ...
ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ, ಸಿರಿ ಸಂಸ್ಥೆಯ ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ...
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಡಿ.24ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕ್ರಿಸ್ಮಸ್ ದಿನದ ಮಹತ್ವ, ಗುಂಪು ಗಾಯನ ಹಾಗೂ ಸಂತ ಕ್ಲೋಸ್ ಆಗಮನದ ಪ್ರಸ್ತುತಿ...
ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್ ಬುಕ್ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು...
ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು...
ಬೆಳ್ತಂಗಡಿ: ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟವಾಗಿದೆ. 20-12-2022 ರಂದು ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ್...